ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

ಪ್ರಧಾನ ಮಂತ್ರಿಯವರ ಕಛೇರಿ

ಮಹಾಲಯ ಅಮಾವಾಸ್ಯೆ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 06 OCT 2021 9:50AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾಲಯ ಅಮವಾಸ್ಯೆ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಶುಭ ಮಹಾಲಯ..!

ನಾವು ದುರ್ಗಾ ಮಾತೆಗೆ ನಮಿಸುತ್ತೇವೆ ಮತ್ತು ನಮ್ಮ ಪ್ರಜೆಗಳ ಕಲ್ಯಾಣಕ್ಕಾಗಿ ಮತ್ತು ನಮ್ಮ ಭೂ ಗ್ರಹದ ಯೋಗಕ್ಷೇಮಕ್ಕಾಗಿ ಆಕೆಯ ಆಶೀರ್ವಾದ ಕೋರುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯಕರವಾಗಿ ರಲಿ ಎ

Shubho Mahalaya! We bow to Maa Durga and seek her blessings for the well-being of our planet and the welfare of our citizens. May everyone be happy as well as healthy in the times to come.

    Post a Comment

    Previous Post Next Post