ಕಾಂಗ್ರೆಸ್ಸ್ ಚುನಾವಣೆ ಪ್ರಚಾರ

[19/10 4:39 ಅಪರಾಹ್ನ]
 ಸಿಂದಗಿಯ ಬಳಗನೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ಪರವಾಗಿ ಮಂಗಳವಾರ ಪ್ರಚಾರ ಭಾಷಣ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ಎಂ‌.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧೃವನಾರಾಯಣ್, ವಿಧಾನಸಭೆ ಕಾಂಗ್ರೆಸ್ ಮುಖ್ಯ ಸಚೇತಕ ಅಜಯ್ ಸಿಂಗ್, ಶಾಸಕ ಎಂ.ವೈ. ಪಾಟೀಲ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಶಾಸಕ ಶರಣಬಸಪ್ಪ ಸುಣ್ಣಗಾರ್ ಮತ್ತಿತರರು ಭಾಗವಹಿಸಿದ್ದರು.

[19/10 5:34 ಅಪರಾಹ್ನ] 
 ಸಿಂದಗಿಯ ಚಾಂದಕವಠೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ಪರವಾಗಿ ಮಂಗಳವಾರ ಪ್ರಚಾರ ಭಾಷಣ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ಎಂ‌.ಬಿ. ಪಾಟೀಲ್, ಎಚ್.ಎಂ. ರೇವಣ್ಣ, ನರೇಂದ್ರಸ್ವಾಮಿ, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಧೃವನಾರಾಯಣ್, ವಿಧಾನಸಭೆ ಕಾಂಗ್ರೆಸ್ ಮುಖ್ಯ ಸಚೇತಕ ಅಜಯ್ ಸಿಂಗ್, ಶಾಸಕರಾದ ಎಂ.ವೈ. ಪಾಟೀಲ್, ಯಶವಂತರಾಯಗೌಡ ಪಾಟೀಲ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಶಾಸಕ ಶರಣಬಸಪ್ಪ ಸುಣ್ಣಗಾರ್, ಎಂಎಲ್ಸಿ ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.

Post a Comment

Previous Post Next Post