ಸಹಾಯಧನಕ್ಕಾಗಿ ಅರ್ಜಿ ಆಹ್ವಾನ



ಬೆಂಗಳೂರು, ಅಕ್ಟೋಬರ್ 05, (ಕರ್ನಾಟಕ ವಾರ್ತೆ) :
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2020-21 ನೇ ಸಾಲಿನಲ್ಲಿ ಕನ್ನಡದಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್‍ಡಿ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸಹಾಯಧನ ನೀಡಲು ಸೇವಾಸಿಂಧು ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 4, 2021 ಕೊನೆಯ ದಿನಾಂಕವಾಗಿದೆ. ಸೇವಾಸಿಂಧು ಹೊರತುಪಡಿಸಿ ನೇರವಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಸೃಜನೇತರ ಕನ್ನಡ ಗ್ರಂಥಗಳಿಗೆ ನಿಗಧಿತ ನಮೂನೆಚಿiÀುಲ್ಲಿ ನೇರವಾಗಿ ಇಲಾಖೆಗೆ ಅರ್ಜಿ ಸಲ್ಲಿಸಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

Previous Post Next Post