ಹಂದಿಗನೂರು, ಬನ್ನಿಹಟ್ಟಿ, ಗುಬ್ಬೇವಾಡ, ಬ್ಯಾಕೋಡ, ಮೋರಟಗಿ, ಉಪ್ಪಾರ ಸಮಾಜದ ಸಮಾವೇಶ, ಕಕ್ಕಳಮೇಲಿ, ಮಲಘಾಣ... ಗ್ರಾಮ ಗಳಲ್ಲಿ.. ಖುದ್ದು CM... ಮಿಂಚಿನ ಪ್ರಚಾರ.,


ಹಂದಿಗನೂರು, ಬನ್ನಿಹಟ್ಟಿ, ಗುಬ್ಬೇವಾಡ, ಬ್ಯಾಕೋಡ, ಮೋರಟಗಿ, ಉಪ್ಪಾರ ಸಮಾಜದ ಸಮಾವೇಶ, ಕಕ್ಕಳಮೇಲಿ, ಮಲಘಾಣ... ಗ್ರಾಮ ಗಳಲ್ಲಿ.. ಖುದ್ದು CM... ಮಿಂಚಿನ ಪ್ರಚಾರ., 
[24/10 10:28 ಅಪರಾಹ್ನ] Pannagaraja Kulakarni: ಸಿಂದಗಿ ವಿಧಾನಸಭಾ ಕ್ಷೇತ್ರದ ಕೊಕಟನೂರ ಗ್ರಾಮದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು. ಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ,  ಶಶಿಕಲಾ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮತ್ತಿತರರು ಉಪಸ್ಥಿತರಿದ್ದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿಂದಗಿ ವಿಧಾನಸಭಾ ಕ್ಷೇತ್ರದ ಹಂದಿಗನೂರು ಗ್ರಾಮದಲ್ಲಿ ಇಂದು ಬೃಹತ್ ಮೆರವಣಿಗೆ ನಡೆಸಿದರು. ಬಿಜೆಪಿ ಅಭ್ಯರ್ಥಿ ರಮೇಶ್ ಬುಸ್ನೂರ್ ಪರವಾಗಿ ಮತಯಾಚಿಸಿದರು.  ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಬಸವರಾಜ, ಗೋವಿಂದ ಕಾರಜೋಳ , ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ತೆರಳಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್,  ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಬೂಸನೂರ್ ಪರವಾಗಿ ಗುಬ್ಬೇವಾಡ ಗ್ರಾಮದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮತಯಾಚನೆ ನಡೆಸಿದರು ಈ ಸಂದರ್ಭದಲ್ಲಿ ಸಚಿವರಾದ. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ,  ಬೈರತಿ ಬಸವರಾಜ್ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ, ಮತ್ತು ಇತರರು ಉಪಸ್ಥಿತರಿದ್ದರು.‌
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಬ್ಯಾಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಪರ ಬಿರುಸಿಮ ಮತಯಾಚನೆ ಮಾಡಿದರು.  ಚುನಾವಣಾ ಪ್ರಚಾರದಲ್ಲಿ ಸಚಿವರಾದ ಗೋವಿಂದ ಕಾರಜೋಳ , ಸಿಸಿ ಪಾಟೀಲ್ , ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಉಪ್ಪಾರ ಸಮಾಜದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸಮಾವೇಶದಲ್ಲಿ ಸಚಿವರಾದ ಸಿಸಿ ಪಾಟೀಲ್,  ಶಶಿಕಲಾ ಜೊಲ್ಲೆ,  ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮುಂತಾದವರು ಭಾಗವಹಿಸಿದ್ದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಮೋರಟಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಸಚಿವರಾದ ಗೋವಿಂದ ಕಾರಜೋಳ ಸಿಸಿಪಾಟೀಲ್ , ಬೈರತಿ ಬಸವರಾಜ್,  ಶಾಸಕ ಅಪ್ಪು ಗೌಡ ಪಾಟೀಲ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮತ್ತಿತರರು ಉಪಸ್ಥಿತರಿದ್ದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಕಕ್ಕಳಮೇಲಿ ಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರವಾಗಿ ಮತಯಾಚಿಸಿದರು.  ಸಚಿವರಾದ ಗೋವಿಂದ ಕಾರಜೋಳ ಸಿಸಿಪಾಟೀಲ್ ಶಾಸಕ ಅಪ್ಪು ಗೌಡ ಪಾಟೀಲ್ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಾಥ್ ನೀಡಿದರು.
[24/10 10:28 ಅಪರಾಹ್ನ] Pannagaraja Kulakarni: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಿಂದಗಿ ವಿಧಾನಸಭಾ ಕ್ಷೇತ್ರದ ಮಲಘಾಣ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ಮಾಡಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಅವರು ತರಾಟೆಗೆ ತೆಗೆದುಕೊಂಡರು. ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್,  ಬೈರತಿ ಬಸವರಾಜ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.

Post a Comment

Previous Post Next Post