ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು .. ಸಂಪುಟ ಸಭೆಯಲ್ಲಿ ಗಾ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದ ಹಣಕಾಸು ಇಲಾಖೆ ಅಧಿಕಾರಿಗಳು 

ರೇಸ್ ಕೋರ್ಸ್ ನಿವಾಸದಲ್ಲಿ ಬಜೆಟ್ ಪ್ರತಿ ಹಸ್ತಾಂತರ

2022- 23 ನೇ ಸಾಲಿನ_ಬಜೆಟ್ ಪುಸ್ತಕ ಸಿಎಂ ಗೆ ಹಸ್ತಾಂತರ 

ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್ ಎನ್ ಪ್ರಸಾದ್, ಕಾರ್ಯದರ್ಶಿಗಳಾದ ಎಕ್ ರೂಪ್ ಕೌರ್, ಪಿ ಸಿ ಜಾಫರ್ ಅವರಿಂದ ಹಸ್ತಾಂತರ

ಸಚಿವರಾದ ಗೋವಿಂದ ಕಾರಜೋಳ,  ಸಿಸಿ ಪಾಟೀಲ್, ಬೈರತಿ ಬಸವರಾಜ ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು

Post a Comment

Previous Post Next Post