CM ಇಂದು ಎಲ್ಲಿ... ಏನೇನು ಮಾಡಿದ್ರು ... ನೋಡಿ

[14/04, 10:20 AM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ನಿವಾಸಿಗಳಿಗೆ  ನಿರ್ಮಾಣಗೊಂಡಿರುವ ಮನೆಗಳ ಬಹುಮಹಡಿ ಕಟ್ಟಡವನ್ನು ಉದ್ಘಾಟಿಸಿ  ಹಂತ 2 ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 

ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಶಾಸಕ ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ನಿಕಟಪೂರ್ವ ನಗರಸಭಾ ಸದಸ್ಯ ಎನ್.ಜಯಪಾಲ್ , ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ,  ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[14/04, 10:24 AM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟೇಲ್ ಭೈರಹನುಮಯ್ಯ ಕೊಳಚೆ ಪ್ರದೇಶದ ನಿವಾಸಿಗಳಿಗೆ  ನಿರ್ಮಾಣಗೊಂಡಿರುವ ಮನೆಗಳ ಬಹುಮಹಡಿ ಕಟ್ಟಡವನ್ನು ಉದ್ಘಾಟಿಸಿ  ಹಂತ 2 ರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 

ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಮುರುಗೇಶ್ ನಿರಾಣಿ, ಶಾಸಕ ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ನಿಕಟಪೂರ್ವ ನಗರಸಭಾ ಸದಸ್ಯ ಎನ್.ಜಯಪಾಲ್ , ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ,  ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[14/04, 11:07 AM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14:  ಡಾ: ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮದಿನಾಚಾರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಡಾ: ಬಿ.ಆರ್.ಅಂಬೇಡ್ಕರ್ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. 
ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್,  ಶಾಸಕ ಮುನಿರತ್ನ, ಮುಖ್ಯಮಂತ್ರಿಗಳು ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್,  ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ,  ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[14/04, 11:14 AM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14:  ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ  ಡಾ: ಬಿ.ಆರ್.ಅಂಬೇಡ್ಕರ್ 'ಸ್ಪೂರ್ತಿ ಭವನ' ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಶಂಕುಸ್ಥಾಪನೆ     ನೆರವೇರಿಸಿದರು. 
i8
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಿಜ್ವಾನ್ ಅರ್ಷದ್  ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post