[14/04, 12:47 PM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಡಾ: ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮದಿನಾಚಾರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಅಂಬೇಡ್ಕರ್ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಸಮಾಜ ಕಲ್ಯಾಣ ಸಚಿವ ಶ್ರೀ ನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ,ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಚಿವರಾದ ಮೋಟಮ್ಮ, ಶಿವರಾಂ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[14/04, 1:01 PM] Gurulingswami. Holimatha. Vv. Cm: ಬೆಂಗಳೂರು, ಏಪ್ರಿಲ್ 14: ಇಂದು *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ್ ಬೊಮ್ಮಾಯಿ ಅವರು* *ಸಮಾಜ ಕಲ್ಯಾಣ* ಇಲಾಖೆಯ ವತಿಯಿಂದ *ವಿಧಾನಸೌಧದ ಬ್ಯಾಂಕ್ವೆಟ್ ಹಾಲ್* ನಲ್ಲಿ ಆಯೋಜಿಸಿರುವ *ಸಂವಿಧಾನ ಶಿಲ್ಪಿ, ಭಾರತ ರತ್ನ,* *ಬಾಬಾ* *ಸಾಹೇಬ ಡಾ||* *ಬಿ.ಆರ್.ಅಂಬೇಡ್ಕರ್ ರವರ* *131ನೇ ಜನ್ಮದಿನಾಚರಣೆಯ* ಕಾರ್ಯಕ್ರಮವನ್ನು ಉದ್ಘಾಟಿಸಿ, *ಡಾ **|* | ** *ಬಿ.ಆರ್.** *ಅಂಬೇಡ್ಕರ್ ಪ್ರಶಸ್ತಿ* *ಪ್ರದಾನ** *ಮಾಡಿ* ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
[14/04, 1:37 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಜೈನ ಯುವ ಸಂಘಟನೆ ಮಹಾವೀರ ಜಯಂತಿ ಅಂಗವಾಗಿ ಆಯೋಜಿಸಿದ್ದ ೨೬೨೧ನೇ ಶ್ರಮಣ ಭಗವಾನ ಮಹಾವೀರ ಜನ್ಮಕಲ್ಯಾಣ ಮಹೋತ್ಸವ ' ವಿಶ್ವ ಶಾಂತಿ ದಿನ ' ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಲೆಹರಸಿಂಗ್ ಸೇರಿದಂತೆ ಜೈನ ಸಮಾಜದ ಮುಖಂಡರು ಉಪಸ್ಥಿತರಿದ್ದರು.
Post a Comment