ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಅವರ 12೦ನೇ ಜನ್ಮದಿನದ ಅಂಗವಾಗಿ ಇಂದು ವಿಧಾನ ಸೌಧದ ಆವರಣದಲ್ಲಿ ಇರುವ ಕೆ ಸಿ ರೆಡ್ಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು

ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಅವರ 12೦ನೇ ಜನ್ಮದಿನದ ಅಂಗವಾಗಿ ಇಂದು ವಿಧಾನ ಸೌಧದ ಆವರಣದಲ್ಲಿ ಇರುವ ಕೆ ಸಿ ರೆಡ್ಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ,
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕೆ ಸಿ ರೆಡ್ಡಿ ಅವರ ಸಂಬಂಧಿ ಕವಿತಾ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

Previous Post Next Post