ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕರ್ತರ ಬಳಿ ತೆರಳಿ ಕೈ ಬೀಸಿ ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟಿಸಿದರಉದ್ಘಾಟಿಸಿದರು.

[03/05, 10:17 AM] Gurulingswami. Holimatha. Vv. Cm: ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವ ಜಯಂತಿ ನಿಮಿತ್ತ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿದರು.
[03/05, 10:34 AM] Gurulingswami. Holimatha. Vv. Cm: ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕರ್ತರ ಬಳಿ ತೆರಳಿ ಕೈ ಬೀಸಿ ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
[03/05, 10:42 AM] Gurulingswami. Holimatha. Vv. Cm: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಬೆಂಗಳೂರಿನಲ್ಲಿ ಇಂದು ನೃಪತುಂಗ ವಿಶ್ವವಿದ್ಯಾಲಯ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಂಸದ ಪಿ ಸಿ ಮೋಹನ, ಡಿಜಿಪಿ ಪ್ರವೀಣ ಸೂದ ಸೇರಿದಂತೆ ಇತರರು ಉಪಸ್ಥಿತರಿದ್ದರು.ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕರ್ತರ ಬಳಿ ತೆರಳಿ ಕೈ ಬೀಸಿ ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

Post a Comment

Previous Post Next Post