ಅನೇಕ ಕಾರ್ಯಗಳಲ್ಲಿ cm, ಅಮಿತ್ ಶಾ

[03/05, 11:43 AM] Gurulingswami. Holimatha. Vv. Cm: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಬಳ್ಳಾರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಸಂಸದ ಪಿ ಸಿ ಮೋಹನ್, ಡಿಜಿಪಿ ಪ್ರವೀಣ ಸೂದ ಮತ್ತು ಇತರರು ಉಪಸ್ಥಿತರಿದ್ದರು.
[03/05, 11:59 AM] Gurulingswami. Holimatha. Vv. Cm: ಬೆಂಗಳೂರು, ಮೇ 03: ಇಂದು ಮಾನ್ಯ ಮುಖ್ಯಮಂತ್ರಿ ‌ಶ್ರೀ‌ ಬಸವರಾಜ್ ಬೊಮ್ಮಾಯಿ‌ ಅವರು ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ನೃಪತುಂಗ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿರುವ  *ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಹಾಗೂ ಶೈಕ್ಷಣಿಕ ಸಮುಚ್ಚಯದ ಶಂಕುಸ್ಥಾಪನೆ* ಕಾರ್ಯಕ್ರಮದಲ್ಲಿ *ಗೌರವಾನ್ವಿತ* *ಕೇಂದ್ರ ಗೃಹ ಮತ್ತು ಸಹಕಾರ* *ಸಚಿವರಾದ *ಶ್ರೀ** *ಅಮಿತ್ ಶಾ‌*  ಪಾಲ್ಗೊಂಡು ಮಾತನಾಡಿದರು.
[03/05, 11:59 AM] Gurulingswami. Holimatha. Vv. Cm: ಬೆಂಗಳೂರು, ಮೇ 03: ಇಂದು *ಮಾನ್ಯ ಮುಖ್ಯಮಂತ್ರಿ ‌ಶ್ರೀ‌* *ಬಸವರಾಜ್ ಬೊಮ್ಮಾಯಿ‌ ಅವರು* *ಉನ್ನತ ಶಿಕ್ಷಣ* ಇಲಾಖೆಯ ವತಿಯಿಂದ *ನೃಪತುಂಗ* *ವಿಶ್ವವಿದ್ಯಾಲಯ* ಆವರಣದಲ್ಲಿ ಆಯೋಜಿಸಿರುವ  *ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಹಾಗೂ ಶೈಕ್ಷಣಿಕ ಸಮುಚ್ಚಯದ ಶಂಕುಸ್ಥಾಪನೆ*  *ಕಾರ್ಯಕ್ರಮದಲ್ಲಿ ಪಾಲ್ಗೊಂಡು* ಮಾತನಾಡಿದರು.
[03/05, 12:48 PM] Gurulingswami. Holimatha. Vv. Cm: ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಇಂದು ಬೆಂಗಳೂರಿನ ಸಾತನೂರು ಗ್ರಾಮದಲ್ಲಿ‌ ನೂತನವಾಗಿ ನಿರ್ಮಿಸಲಾಗಿರುವ ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಗೃಹ ಇಲಾಖೆ ಎಸಿಎಸ್ ಡಾ. ರಜನೀಶ ಗೋಯಲ್, ಡಿಜಿಪಿ ಪ್ರವೀಣ ಸೂದ ಮತ್ತು ಇತರರು ಉಪಸ್ಥಿತರಿದ್ದರು.

Post a Comment

Previous Post Next Post