ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತು ಕೆಪಿಸಿಸಿ ಭರ್ಜರಿ ಸಭೆ,, BJP ಸೋಲಿಸಲೇ ಪಣ ತೊಡಲು ನಾಯಕರ ರಹಸ್ಯ ಚಿಂತನೆ ಗೇ ಕರೆ

ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮುಖಂಡರು, ಬೆಂಗಳೂರಿನ ಶಾಸಕರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ಕೆ ಜೆ ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಮ್ ಅಹ್ಮದ್, ಧ್ರುವನಾರಾಯಣ್ ಮತ್ತಿತರರು ಭಾಗವಹಿಸಿದ್ದರು.

Post a Comment

Previous Post Next Post