ಸಚಿವ ಉಮೇಶ್ ಕತ್ತಿ ನಿಧನ, cm, ಮುಂತಾದವರು ಶೋಕ

ರಾತ್ರಿ 11    ರ      ಸುಮಾರಿಗೆ     ಹೃದ ಯದ ತೊಂದರೆ ಕಾರಣ ರಾಮಯ್ಯ ಆಸ್ಪತ್ರೆ ಲಿ ನಿಧನರಾದ ರು   . 
ಮುಖ್ಯಮಂತ್ರಿ ಸಹಿತ ಗಣ್ಯರು, ಜನತೆ ಶೋಕ ವ್ಯಕ್ತ ಪಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭಲ್ಲಿ ಸಚಿವರಾದ ಶ್ರೀ ಅಶ್ವತ್ಥನಾರಾಯಣ, ಶ್ರೀ ಗೋವಿಂದ ಕಾರಜೋಳ, ಶ್ರೀ ಮುನಿರತ್ನ, ಡಾ.ಕೆ ಸುಧಾಕರ್, ಸಿಸಿ ಪಾಟೀಲ್, ಶಾಸಕರಾದ ಅರವಿಂದ್ ಬೆಲ್ಲದ, ಮಾಜಿ ಸಚಿವ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು

Post a Comment

Previous Post Next Post