ಛತ್ತೀಸ್ಗಢ: ರಾಯ್ಪುರದಲ್ಲಿ 27ನೇ ಅಖಿಲ ಭಾರತ ಅರಣ್ಯ ಕ್ರೀಡಾಕೂಟ ಆರಂಭವಾಗಿದೆ
ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ 27ನೇ ಅಖಿಲ ಭಾರತ ಅರಣ್ಯ ಕ್ರೀಡಾಕೂಟ ಇಂದು ಆರಂಭವಾಗಿದೆ. ಮುಖ್ಯಮಂತ್ರಿ ವಿಷ್ಣು ದೇವು ಸಾಯಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಉಪಸ್ಥಿತರಿದ್ದರು. ಅಕ್ಟೋಬರ್ 20ರವರೆಗೆ 5 ದಿನಗಳ ಕ್ರೀಡಾಕೂಟ ನಡೆಯಲಿದ್ದು, 29 ರಾಜ್ಯಗಳು ಹಾಗೂ 10 ಕೇಂದ್ರಾಡಳಿತ ಪ್ರದೇಶಗಳ ಸುಮಾರು 3 ಸಾವಿರ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ.
Post a Comment